ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್‌ನಿಂದ ಸಂಸದ ಬಿವೈಆರ್ ಮನೆಗೆ ಮುತ್ತಿಗೆ ಯತ್ನ, ಪೊಲೀಸರ ವಶಕ್ಕೆ

ಶಿವಮೊಗ್ಗ : ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಲ್ಲಾ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ದೆಹಲಿ ಚಲೋ ಬೆಂಬಲಿಸಿ ಇಂದು ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕೇಂದ್ರ ಬಿಜೆಪಿ ಸರ್ಕಾರವು 2017 – 18 ರಿಂದ ಇಲ್ಲಿಯವರೆಗೆ ಕರ್ನಾಟಕ ರಾಜ್ಯಕ್ಕೆ … Continue reading ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್‌ನಿಂದ ಸಂಸದ ಬಿವೈಆರ್ ಮನೆಗೆ ಮುತ್ತಿಗೆ ಯತ್ನ, ಪೊಲೀಸರ ವಶಕ್ಕೆ