ದೇಶದಲ್ಲಿ ಪರಿಶುದ್ಧ ಗಾಳಿ ಹೊಂದಿರುವ ನಗರಗಳಲ್ಲಿ ಚಿಕ್ಕಮಗಳೂರು 2ನೇ ಸ್ಥಾನ ; ಶಿವಮೊಗ್ಗ ಎಷ್ಟನೇ ಸ್ಥಾನದಲ್ಲಿದೆ ?

ಚಿಕ್ಕಮಗಳೂರು/ಶಿವಮೊಗ್ಗ: ದೇಶದಲ್ಲಿ ಪರಿಶುದ್ಧ ಗಾಳಿ ಹೊಂದಿರುವ ನಗರಗಳ ಟಾಪ್-10 ಪಟ್ಟಿಯಲ್ಲಿ ಚಿಕ್ಕಮಗಳೂರು 2ನೇ ಸ್ಥಾನದಲ್ಲಿದ್ದರೇ ಆನಂತ್ರ ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ರಾಜ್ಯದ 8 ನಗರಗಳು ಸ್ಥಾನವನ್ನು ಪಡೆದುಕೊಂಡಿದ್ದಾವೆ.


ಈ ಸಂಬಂಧ ಪುಣೆಯ ರೆಸ್ಪಿರೇರ್ ಲಿವಿಂಗ್ ಸೈನ್ಸಸ್ ಅಂಡ್ ಕ್ಲೈಮೇಟ್ ಟ್ರೆಂಡ್ಸ್ ಸಂಸ್ಥೆಯು ಪ್ರಕಟಿಸಿದಂತ ವರದಿಯಿಂದ ತಿಳಿದು ಬಂದಿದೆ.

ಈ ಸಂಸ್ಥೆಯು ಒಂದು ವರ್ಷದ ಅವಧಿಯಲ್ಲಿ ದೇಶದ ನಾನಾ ನಗರಗಳಲ್ಲಿನ ಶುದ್ಧಗಾಳಿಯ ಸಾಂದ್ರತೆ ಬಗ್ಗೆ ಪರಿಶೀಲಿಸಿ ವರದಿ ಸಂಗ್ರಹಿಸಿದೆ.

ಕಳೆದ 2022ರ ಅಕ್ಟೋಬರ್ ನಿಂದ 2023ರ ಸೆಪ್ಟೆಂಬರ್ ವರೆಗೆ ಎಲ್ಲಾ ನಗರಗಳಲ್ಲಿ ಗಾಳಿಯ ಸಾಂದ್ರತೆ ಮತ್ತು ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ, ಗಾಳಿಯ ಗುಣಮಟ್ಟದ ಬಗ್ಗೆ ರೇಟಿಂಗ್ ನೀಡಿದೆ.

ಪರಿಶುದ್ಧ ಗಾಳಿ ಹೊಂದಿರುವ ನಗರಗಳಲ್ಲಿ ಮಿಜೋರಾಂನ ಐಜ್ವಾಲ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡರೇ, ಕರ್ನಾಟಕದ ಚಿಕ್ಕಮಗಳೂರು ಎರಡನೇ ಸ್ಥಾನವನ್ನು ಪಡೆದಿದೆ. ಹರಿಯಾಣದ ಮಂಡಿಖೇರಾ ಮೂರನೇ ಸ್ಥಾನ ಪಡೆದಿದೆ.

ಶುದ್ಧ ಗಾಳಿ ಹೊಂದಿರುವಂತ ರಾಜ್ಯದ 8 ನಗರಗಳ ಪಟ್ಟಿ :

1.ಚಿಕ್ಕಮಗಳೂರು- 2ನೇ ಸ್ಥಾನ.

2.ಚಾಮರಾಜನಗರ-4ನೇ ಸ್ಥಾನ

3.ಮಡಿಕೇರಿ-5ನೇ ಸ್ಥಾನ.

4.ವಿಜಯಪುರ-6ನೇ ಸ್ಥಾನ

5.ರಾಯಚೂರು-7ನೇ ಸ್ಥಾನ

6.ಶಿವಮೊಗ್ಗ-8ನೇ ಸ್ಥಾನ

7.ಗದಗ-9ನೇ ಸ್ಥಾನ

8.ಮೈಸೂರು-10ನೇ ಸ್ಥಾನ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago