ಶಿವಮೊಗ್ಗ : ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿಯವರ ಮೇಲಿರುವ ಆಗುಂಬೆ ಠಾಣಾ ವ್ಯಾಪ್ತಿಯ ಪ್ರಕರಣಗಳ ವಿಚಾರಣೆಯನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಫೆ.29ಕ್ಕೆ ನಿಗದಿಪಡಿಸಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2007 ಮತ್ತು 2009ರಲ್ಲಿ ಬಸ್ ಸುಟ್ಟು ಹಾಕಿದ್ದ ಮತ್ತು ಗೇಟ್ ಬ್ಲಾಸ್ಟ್ ಮಾಡಿದ್ದ ಹಾಗೂ ಅರುಣ್ಕುಮಾರ್ ಎಂಬುವವರ ಮನೆಯಲ್ಲಿ ದರೋಡೆ ಪ್ರಕರಣದ ಕುರಿತಂತೆ ಶಿವಮೊಗ್ಗ ನ್ಯಾಯಾಲಯದಲ್ಲಿ ಆರೋಪ ಪಟ್ಟಿಯನ್ನು ಚಾರ್ಜ್ ಮಾಡಲಾಗಿದೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/QDTjpBaJSxEF1DHa/?mibextid=jmPrMh
ಈ ಚಾರ್ಜ್ ಅನ್ನು ಸುಳ್ಳು ಆರೋಪ ಎಂದು ಬಿ.ಜಿ.ಕೃಷ್ಣಮೂರ್ತಿ ನ್ಯಾಯಾಧೀಶರ ಮುಂದೆ ಹೇಳಿದ್ದರಿಂದ ಸಾಕ್ಷಿಗಳ ವಿಚಾರಣೆಗೆ ಫೆ.29ರಂದು ನಿಗದಿ ಮಾಡಿದ್ದಾರೆ.
14 ವರ್ಷಗಳ ಹಿಂದಿನ 5 ಪ್ರಕರಣ ಗಳಲ್ಲಿ 3 ಚಾರ್ಜ್ ಅಗಿದೆ. ಇನ್ನೆರೆಡು ಎಫ್.ಐ.ಆರ್. ಹಂತದಲ್ಲಿದೆ.
ಬಾಡಿ ವಾರಂಟ್ ಮೇಲೆ ಶಿವಮೊಗ್ಗ ನ್ಯಾಯಾಲಯಕ್ಕೆ ಆರೋಪಿ ಬಿ.ಜಿ.ಕೆ. ಅವರನ್ನು ಹಾಜರುಪಡಿಸಲಾಗಿತ್ತು. ನಾಳೆ ಬೆಳಿಗ್ಗೆ ಅವರನ್ನು ಮತ್ತೆ ಕೇರಳದ ತ್ರಿಶೂರ್ ಜೈಲಿಗೆ ರಿಮ್ಯಾಂಡ್ ಮಾಡಲಾಗಿದೆ ಎಂದು ಅವರ ಪರ ವಕೀಲರಾದ ಶ್ರೀಪಾಲ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…