ಶಿವಮೊಗ್ಗ : ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ.
ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…