ಹೊಸನಗರ : ಶಿವಮೊಗ್ಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಚ್ಯಪ್ರಜ್ಞ ಕಾರ್ಯಕ್ರಮದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಹೊಸನಗರ ತಾಲೂಕಿನ ಮಸಗಲ್ಲಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು|| ಕೆ ಸಹನಾ ಪ್ರಥಮ ಸ್ಥಾನ ಹಾಗೂ ನಗದು ಪುರಸ್ಕಾರ ಪಡೆದು ರಾಜಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕು|| ಸಹನ ಮಳವಳ್ಳಿ ಮತ್ತಿಕೊಪ್ಪದ ಕೃಷ್ಣಮೂರ್ತಿ, ಪೂರ್ಣಿಮಾ ದಂಪತಿಗಳ ಪುತ್ರಿಯಾಗಿದ್ದು ಸಹನಾಳ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ, ಸಮನ್ವಯಾಧಿಕಾರಿ ಎಂ ರಂಗನಾಥ್, ಮುಖ್ಯೋಪಾಧ್ಯಾಯ ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…