ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಮಕ್ಕಳ ಸಹಾಯವಾಣಿಯ ಅಧಿಕಾರಿಗಳು 12 ವರ್ಷದ ಮೇಘನಾ ಎಂಬ ಹೆಣ್ಣುಮಗುವನ್ನು ರಕ್ಷಿಸಿ ಪಾಲನೆ, ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ.
ತಂದೆ ನಾಗಪ್ಪ, ತಾಯಿ ಚಿನ್ನಮ್ಮ ಎಂಬುದಾಗಿ ಬಾಲಕಿಯು ತಿಳಿಸಿದ್ದು ಪುನರ್ವಸತಿ ಹಿತದೃಷ್ಟಿಯಿಂದ ಬಾಲಕಿಯ ಪೋಷಕರು, ಸಂಬಂಧಿಕರು ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲ ಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-295511 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…