ಬೆಳ್ಳಂಬೆಳಗ್ಗೆ Shivamogga DCC Bank ಅಧ್ಯಕ್ಷ ಆರ್.ಎಂ.ಎಂ. ಮನೆಗಳ ಮೇಲೆ ಇಡಿ ದಾಳಿ !
ತೀರ್ಥಹಳ್ಳಿ : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಇಡಿ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ. ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ … Continue reading ಬೆಳ್ಳಂಬೆಳಗ್ಗೆ Shivamogga DCC Bank ಅಧ್ಯಕ್ಷ ಆರ್.ಎಂ.ಎಂ. ಮನೆಗಳ ಮೇಲೆ ಇಡಿ ದಾಳಿ !
Copy and paste this URL into your WordPress site to embed
Copy and paste this code into your site to embed