ಸೊರಬ: ಭೀಕರ ಬೈಕ್ ಅಪಘಾತವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬದಲ್ಲಿ ಶನಿವಾರ ನಡೆದಿದೆ.
ಸೊರಬ ತಾಲೂಕಿನ ಮಳಲಗದ್ದೆ ಬಸ್ ನಿಲ್ದಾಣದ ಬಳಿಯೇ ಈ ದುರ್ಘಟನೆ ನಡೆದಿದ್ದು, ಮೃತ ವ್ಯಕ್ತಿ ಅದೆ ಗ್ರಾಮದ ಅಧ್ಯಕ್ಷ ಕೃಷ್ಣಪ್ಪ ಎಂದು ಎಂದು ಗುರುತಿಸಲಾಗಿದೆ. ಮಳಲಗದ್ದೆ ಗ್ರಾಮದ ಹಾಲಿನ ಡೈರಿಗೆ ಹಾಲು ಕೊಟ್ಟು ಮುಖ್ಯ ರಸ್ತೆ ಮಾರ್ಗವಾಗಿ ಮನೆ ಕಡೆಗೆ ಬರುತ್ತಿದ್ದರು ಎನ್ನಲಾಗಿದೆ. ರಸ್ತೆ ದಾಟುವಾಗ ಬಲಬದಿಯಿಂದ ಬಂದ ಕೆಎಸ್ಆರ್ಟಿಸಿ ಬಸ್ಗೆ ನಡು ರಸ್ತೆಯಲ್ಲೇ ಬೈಕ್ ಗುದ್ದಿದ್ದು, ಈ ವೇಳೆ ವ್ಯಕ್ತಿ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಸೊರಬ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…