ಹೊಸನಗರ : ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ಕಡಸೂರು ಗ್ರಾಮದ ಗುಡ್ಡೆಕೊಪ್ಪ ನಿವಾಸಿಯಾದ ಚಂದ್ರಶೇಖರ ಮತ್ತು ಲೋಲಾಕ್ಷಿ ದಂಪತಿಗಳಿಗೆ ಜನಿಸಿದ ಅವಳಿ ಮಕ್ಕಳಲ್ಲಿ ಒಂದು ಮಗುವಿಗೆ ತೀವ್ರ ಆರೋಗ್ಯದ ಸಮಸ್ಯೆ ಇದ್ದು ಶಸ್ತ್ರ ಚಿಕಿತ್ಸೆಯ ಅಗತ್ಯ ಇರುವ ಕುರಿತು ವೈದ್ಯರು ತಿಳಿಸಿದ್ದಾರೆ.
ಸಹೃದಯಿಗಳು ನಿಮ್ಮ ಕೈಲಾದ ಸಹಾಯ ಮಾಡಿ ಮಗುವಿನ ಜೀವ ಉಳಿಸಿಕೊಡುವಂತೆ ಪೋಷಕರು ಅಂಗಾಲಾಚಿದ್ದು, ನಾವು ಕಡು ಬಡವರಾಗಿದ್ದು ಹೆಚ್ಚಿನ ಖರ್ಚು ಭರಿಸುವ ಶಕ್ತಿ ಇಲ್ಲವಾಗಿದ್ದು ಈಗಾಗಲೇ ಸಾಕಷ್ಟು ಸಾಲ-ಸೋಲ ಮಾಡಿ ಮಗುವಿಗೆ ಚಿಕಿತ್ಸೆ ನೀಡಿದ್ದು ಹಣ ಹೊಂದಿಸಲು ಸಾಧ್ಯವಾಗದೆ ಧನ ಸಹಾಯದ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ.
ಸಹಾಯ ಮಾಡುವವರು ಮಗುವಿನ ತಾಯಿಯ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡಬಹುದು.
Name : LOLAKSHI N
Account No : 3182500101207301
Bank Name: Karnataka Bank
Branch: Humcha
IFSC code : KARB0000318
ಗೂಗಲ್ ಪೇ, ಫೋನ್ ಪೇ ಇಲ್ಲದ ಕಾರಣ ಮಗುವಿನ ಮಾವ ದೇವರಾಜ ಎನ್ ಇವರ 9900144307 ಈ ಸಂಖ್ಯೆಗೆ ಹಣ ಕಳುಹಿಸಬಹುದು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…