ಮತ ಚಲಾಯಿಸಲು ವೇತನ ಸಹಿತ ರಜೆ

0 42


ಶಿವಮೊಗ್ಗ: ಭಾರತ ಚುನಾವಣಾ ಆಯೋಗವು ಮೇ.10 ರಂದು ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರ್ಹ ಮತದಾನ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!