ರಿಪ್ಪನ್ಪೇಟೆ: ಮಳಲಿ ಮಠದ (Malali Mutt) ಡಾ.ಗುರುನಾಗಭೂಷಣ ಶಿವಾಚಾರ್ಯರ ಪಟ್ಟಾಧಿಕಾರದ ರಜತ ಮಹೋತ್ಸವದ ಅಂಗವಾಗಿ ಮಲೆನಾಡಿನ ಭಕ್ತ ಸಮೂಹ ರಜತ ಕಿರೀಟವನ್ನು ಮತ್ತು ಫಲಪುಷ್ಪದೊಂದಿಗೆ ಮಳಲಿಮಠದ ಡಾ.ಗುರುನಾಗಭೂಷಣ ಸ್ವಾಮೀಜಿಯವರಿಗೆ ಭಕ್ತಿಯಿಂದ ಸಮರ್ಪಿಸಿದರು.
ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಕೋಣಂದೂರು (Konandur) ಸಮೀಪದ ಮಳಲಿ ಮಠದಲ್ಲಿ ಆಯೋಜಿಸಲಾದ ಕಾರ್ತಿಕ ದೀಪೋತ್ಸವ ಮತ್ತು ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಗವತ್ಪಾದರವರ ಸಮ್ಮುಖದಲ್ಲಿ ಭಕ್ತ ಸಮೂಹ ರಜತ ಕೀರಿಟವನ್ನು ಡಾ. ಗುರುನಾಗಭೂಷಣ ಶ್ರೀಗಳವರಿಗೆ ಭಕ್ತ ಸಮೂಹ ಭಕ್ತಿಯಿಂದ ಸಮರ್ಪಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…