ಶಿವಮೊಗ್ಗ : ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪಾರಿತೋಷಕವನ್ನು ನೀಡುತ್ತಿದ್ದು, ಕೆಳಕಂಡ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಗೆ ವಿದ್ಯಾರ್ಥಿಗಳಿಗೆ ಬೆಳ್ಳಿ ಹಬ್ಬದ ಪಾರಿತೋಷಕ ಹಾಗೂ ಪದವಿ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಅಥವಾ ಬಿ.ಬಿ.ಎಂ., ಅಥವಾ ಬಿ.ಸಿ.ಎ., ಬಿ.ಎಸ್ಸಿ(ಕೃಷಿ ಅಥವಾ ತೋಟಗಾರಿಕೆ), ಬಿ.ವಿ.ಎಸ್ಸಿ.,/ಬಿ.ಎಫ್.ಎಸ್.ಸಿ.,/ಬಿ.ಟೆಕ್ ಡೈರಿ.,/ ಎಂ.ಬಿ.ಬಿ.ಎಸ್.,/ ಬಿ.ಯು.ಎಂ.ಎಸ್.,/ ಬಿ.ಹೆಚ್.ಎಂ.ಎಸ್.,/ ಬಿ.ಎ.ಎಂ.ಎಸ್.,/ ಬಿ.ಎಸ್.ಎಂ.ಎಸ್.,/ ಬಿ.ಎನ್.ವೈ.ಎಸ್./ ಬಿ.ಡಿ.ಎಸ್.,/ ಬಿ.ಪಿ.ಟಿ.,/ ಬಿ.ಫಾರ್ಮ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣ ಮಹೋತ್ಸವದ ಪಾರಿತೋಷಕವನ್ನು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ., (ಸಂಸ್ಕೃತ ಅಥವಾ ಯಾವುದೇ ವಿಷಯ), ಎಂ.ಕಾಂ., ಅಥವಾ ಎಂ.ಸಿ.ಎ.,/ ಎಂ.ಎಸ್ಸಿ.,/ ಎಂ.ಬಿ.ಎ.,/ ಎಂ.ಟೆಕ್., ಅಥವಾ ಎಂ.ಇ.,/ ಎಂ.ಫಾರ್ಮ/ ಸಿ.ಎ.,/ ಇಂಜಿನಿಯರಿಂಗ್ ಪದವಿಗಳಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಜ್ರ ಮಹೋತ್ಸವ ಪಾರಿತೋಷಕವನ್ನು ಹಾಗೆಯೇ ರಾಜ್ಯ ಮಟ್ಟ, ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪುರಸ್ಕಾರ ಪಡೆದ ಸದಸ್ಯರ ಮಕ್ಕಳಿಗೆ ಪಾರಿತೋಷಕವನ್ನು ಮಾಮ್ಕೋಸ್ ವತಿಯಿಂದ ನೀಡಲು ತೀರ್ಮಾನಿಸಿದ್ದು, ಅದರಂತೆ ಸದಸ್ಯರು ನವೆಂಬರ್ 30 ರೊಳಗಾಗಿ ಅರ್ಜಿ ಮತ್ತು ಅಂಕಪಟ್ಟಿಯ ಮೂಲ ಪ್ರತಿಯ ನಕಲನ್ನು ಸಂಘದ ಶಾಖೆಗಳಿಗೆ ಅಥವಾ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಮಾಮ್ಕೋಸ್ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…