ಹೊಸನಗರ : ಯಕ್ಷಗಾನವನ್ನು (Yakshagana) ಶ್ರದ್ಧೆಯಿಂದ ಸಾಂಪ್ರದಾಯಿಕವಾಗಿ ಕಲಿತು ಪ್ರದರ್ಶಿಸಬೇಕೆಂದು ಯಕ್ಷಗಾನ ಕಲಾವಿದ ಗಣಪತಿ ಪುರಪ್ಪೆಮನೆ ಹೇಳಿದರು.
ಕಾರಣಗಿರಿ (Karanagiri) ಗ್ರಾಮಭಾರತಿ ಟ್ರಸ್ಟ್ ಆಶ್ರಯದಲ್ಲಿ ರಾಷ್ಟ್ರೋತ್ಥಾನ ಸಂಸ್ಕೃತಿ ಭವನದಲ್ಲಿ ಆರಂಭವಾದ ಯಕ್ಷಗಾನ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಯಕ್ಷಗಾನವನ್ನು ಶುದ್ಧವಾಗಿ ಉಳಿಸಿಕೊಳ್ಳಬೇಕಾಗಿದೆ. ಜನರಲ್ಲೂ ಅದೇ ಅಭಿರುಚಿಯನ್ನು ಬೆಳೆಸಬೇಕು. ಕೆಲವೇ ಕೆಲವರು ಕೀಳ ಅಭಿರುಚಿಯನ್ನು ಬಯಸುವ ಕಾರಣಕ್ಕೆ ಯಕ್ಷಗಾನ ಕಲೆಗೆ ಅಪಚಾರ ಎಸಗದಂತೆ ಎಚ್ಚರ ವಹಿಸಬೇಕೆಂದರು.
ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಎನ್. ಡಿ. ನಾಗೇಂದ್ರರಾವ್, ಕಾರ್ಯದರ್ಶಿ ಹನಿಯರವಿ ಉಪಸ್ಥಿತರಿದ್ದರು.
ಕು|| ವಿನುತಾ ಸ್ವಾಗತಿಸಿ, ಕಾವ್ಯ ವಂದಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…