ಶಿವಮೊಗ್ಗ : ನಗರದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ತಮಿಳು ನಾಡಗೀತೆ ಹಾಡು ಪ್ರಸಾರವಾಗಿರುವ ಘಟನೆ ನಡೆದಿದೆ.
ವಿಧಾನಸಭಾ ಚುನಾವಣಾ ಕರ್ನಾಟಕ ಸಹ ಉಸ್ತುವಾರಿ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿ ಈ ಘಟನೆ ನಡೆದಿದೆ.
ಸಮಾವೇಶ ಆರಂಭಕ್ಕೂ ಮುನ್ನ ತಮಿಳು ನಾಡಗೀತೆ ಆಡಿಯೋ ಪ್ಲೇ ಆಗಿದೆ. ಆಯೋಜಕರು ಹಾಡನ್ನು ಪ್ರಸಾರ ಮಾಡುತ್ತಿದ್ದಂತೆ, ಮುಖಂಡರು ಹಾಗೂ ಕಾರ್ಯಕರ್ತರು ಎದ್ದು ನಿಂತು ಗೌರವ ನೀಡಿದ್ದಾರೆ. ಕೂಡಲೇ ಮಾಜಿ ಸಚಿವ ಈಶ್ವರಪ್ಪನವರು ನಾಡಗೀತೆ ಹಾಡಲು ಯಾರಿಗಾದರೂ ಬರುತ್ತದ ಎಂದಿದ್ದಾರೆ. ಕೆಲ ಕಾಲ ತಮಿಳು ನಾಡಗೀತೆ ಪ್ಲೇ ಆಗಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಂತಿದೆ.
ಕನ್ನಡ ನಾಡಗೀತೆ ಹಾಕಿಸಿ ಡ್ಯಾಮೇಜ್ ಕಂಟ್ರೋಲ್ ಗೆ ಈಶ್ವರಪ್ಪ ಮುಂದಾಗಿದ್ದಾರೆ. ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಭಾಗಿಯಾಗಿದ್ದರು.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…