ರಿಪ್ಪನ್ಪೇಟೆ: ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿಎಸ್ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು.
ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ ಕಾಲ್ನಡಿಗೆಯ ಮೂಲಕ ಪಥಸಂಚಲನಾ ನಡೆಸಿ ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು ಖುದ್ದಾಗಿ ವೀಕ್ಷಣೆ ನಡೆಸುವುದರೊಂದಿಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಠಾಣೆಯ ಎಎಸ್ಐಗಳು ಮತ್ತು ಪೊಲೀಸ್ ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…