ಶಿವಮೊಗ್ಗ: ತಾಲೂಕು ಕಚೇರಿಯಲ್ಲಿ ಶಿರಸ್ತೇದಾರರಾಗಿದ್ದ ಅರುಣ್ಕುಮಾರ್ ಅವರ ಮೇಲೆ ಸೋಮವಾರ ಲೋಕಾಯುಕ್ತ ದಾಳಿ ನಡೆದು ದೂರುದಾರರಿಂದ 1.5 ಲಕ್ಷರೂ ನಗದು ಪಡೆಯುವಾಗರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗದ ಹನುಮಂತ ಆರ್. ಬನ್ನಿಕೋಡ್ ಅವರು ಮನೆಖಾತೆ ಮಾಡಲು ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಶಿರಸ್ತೇದಾರ ಅರುಣ್ಕುಮಾರ್ 3ಲಕ್ಷ ರೂ.ಗಳಿಗೆ ಬೇಡಿಕ ಇಟ್ಟಿದ್ದರು ಎನ್ನಲಾಗಿದೆ. ಇದನ್ನು ಅವರು ದಾಖಲೆ ಸಮೇತ ಲೋಕಾಯುಕ್ತ ಎಸ್ಪಿಯವರಿಗೆ ನೀಡಿದ್ದರು. ಸೋಮವಾರ ಲೋಕಾಯುಕ್ತ ಎಸ್ಪಿ ವಾಸುದೇವ್ ನೇತೃತ್ವದಲ್ಲಿ 1.5ಲಕ್ಷ ರೂ. ನಗದನ್ನು ನೀಡುವಾಗ ದಾಳಿ ಮಾಡಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ತಿಳಿಸಿದ್ದಾರೆ.
ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಡಿ.ವೈಎಸ್ಪಿ ಉಮೇಶ್ ನಾಯ್ಕ್, ನಿರೀಕ್ಷಕರುಗಳಾದ ಶಿಲ್ಪ ಹಾಗೂ ರಾಧಾಕೃಷ್ಣ ಮತ್ತು 15 ಮಂದಿ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…