ರಿಪ್ಪನ್ಪೇಟೆ: ಈ ಹಿಂದಿನ ರಾಜ್ಯ ಸರ್ಕಾರ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿಗೆ ಸರ್ಕಾರದಿಂದ ಬಸವ ವಸತಿ ಯೋಜನೆಯಡಿ 56 ವಸತಿ ರಹಿತ ಫಲಾನುಭವಿಗಳನ್ನು ಆಯ್ಕೆ ಮಾಡಿ ಖಾಲಿ ಜಾಗವನ್ನು ಜಿ.ಪಿ.ಎಸ್ ಮೂಲಕ ಎಲ್ಲ ಪ್ರಕ್ರಿಯೆಯನ್ನು ನಡೆಸಲಾಗಿ ಈವರೆಗೂ ಸರ್ಕಾರದ ವಸತಿ ನಿಗಮದಿಂದ ಅನುದಾನ ಬಿಡುಗಡೆಯಾಗದೇ ಇರುವ ಕಾರಣ ಫಲಾನುಭವಿಗಳು ವಂಚಿತರನ್ನಾಗಿ ಮಾಡುವ ಮೂಲಕ ಆತಂತ್ರಗೊಳಿಸಿದ್ದಾರೆಂದು ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪಿಸಿದರು.
ಗ್ರಾಮ ಪಂಚಾಯ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಶಾಸಕರಾಗಿದ್ದ ಹರತಾಳು ಹಾಲಪ್ಪನವರ ವಿಶೇಷ ಆಸಕ್ತಿ ವಹಿಸಿ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿಯವರ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ವಸತಿ ನಿಗಮದ ಮೂಲಕ 56 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಾಗಿ ವಿಶೇಷ ಅನುದಾನವನ್ನು ಬಿಡುಗೊಳಿಸಲಾಗಿದ್ದರೂ ಕೂಡಾ ಈ ವರೆಗೂ ಹಣ ಬಿಡುಗಡೆಮಾಡದೇ ಫಲಾನುಭವಿಗಳನ್ನು ಅತಂತ್ರ ಸ್ಥಿತಿಗೆ ನೂಕಿದ್ದಾರೆಂದು ಆರೋಪಿಸಿ ರಾಜ್ಯದ ಗ್ರಾಮೀಣಾಭಿವೃದ್ದಿ ಪಂಚಾಯ್ತಿರಾಜ್ ಇಲಾಖೆಯ ಸಚಿವರಿಗೂ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಪತ್ರ ಬರೆಯುವ ಮೂಲಕ ತಕ್ಷಣ ಅನುದಾನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…