ಶಿವಮೊಗ್ಗ: ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾಗರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು ತಪಾಸಣೆ ಮಾಡಿ ಸರ್ಕಾರದ ತೆರಿಗೆ ಹಾಗೂ ಇನ್ನಿತರ ಪ್ರಕರಣ ಸಂಬಂಧ ವಾಹನವನ್ನು ಮುಟ್ಟುಗೋಲು ಹಾಕಿರುವ ವಾಹನ ಮಾಲೀಕರು ಕಚೇರಿಗೆ ಆಗಮಿಸಿ 07 ದಿನದೊಳಗೆ ಷರತ್ತುಗಳಿಗೆ ಒಳಪಟ್ಟಂತೆ ವಾಹನವನ್ನು ಬಿಡಿಸಿಕೊಳ್ಳತಕ್ಕದ್ದು.
ಜಪ್ತಿಯಾದ ವಾಹನಗಳಾದ ಆನವಟ್ಟಿ ಪೊಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ/ಛಾಸಿಸ್ ಸಂಖ್ಯೆ ಎಂಎ1ಝಡ್ಪಿಟಿಬಿಜೆ2465213, ಹೊಸನಗರ ಪೊಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ ಎಂಇ4ಜೆಸಿಎಸ್89ಬಿಇಟಿ088968 ಹಾಗೂ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ ಎಂಇ4ಜೆಸಿ589ಎಎಫ್ಟಿ451264 ಆಗಿರುತ್ತದೆ.
ವಾಹನ ಮಾಲೀಕರು 07 ದಿನದೊಳಗಾಗಿ ಹಾಜರಾಗದೇ ಇದ್ದಲ್ಲಿ ವಾಹನಗಳ ಹರಾಜು ಕ್ರಮ ಕೈಗೊಳ್ಳಲಾಗುವುದು.
ವಾಹನ ಸಂಖ್ಯೆ ಎಂಹೆಚ್04/ಜಿಪಿ-3737 ವಾಹನವು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾಗರ ಕಚೇರಿ ಆವರಣದಲ್ಲಿದ್ದು ಮಜಲು ವಾಹನದ ತೆರಿಗೆ ಪಾವತಿಸಿಕೊಂಡು ವಾಹನ ಬಿಡುಗಡೆಗೊಳಿಸಿಕೊಳ್ಳಬಹುದು ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…