ಶಿವಮೊಗ್ಗ/ಹೊಸನಗರ : ಶಿವಮೊಗ್ಗ ನಗರದ ಗಾಂಧಿ ಬಜಾರ್ ಹಾಗೂ ಹೊಸನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
4 ಜೀಪ್’ನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಅವರ ಪತ್ನಿ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ದಾಳಿ ನಡಿಸಿದ್ದಾರೆ.
ಶಿವಮೊಗ್ಗ ನಗರದ ಗಾಂಧಿಬಜಾರ್ ನ ಕರಿದೇವರ ಕೆರೆಯಲ್ಲಿರುವ ರಂಗನಾಥ ನಿಲಯ ಹಾಗೂ ನಾರಾಯಣ ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿ ಕಾರವಾರದ ಅಬಕಾರಿ ಅಧಿಕಾರಿ ಡಿ. ರೂಪ ಎಂಬುವರಿಗೆ ಸೇರಿದ ಹೊಸನಗರ ತಾಲೂಕಿನ ಮಳಲಿ ಗ್ರಾಮದಲ್ಲಿರುವ ತೋಟದ ಮನೆ ಮೇಲೂ ಸಹ ದಾಳಿ ನಡೆಸಿದ್ದಾರೆ.
ಸತತ ಎರಡು ಗಂಟೆಗಳಿಗೂ ಹೆಚ್ಚು ಕಾಲ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…