ಹೊಸನಗರ: ಮಾಜಿ ಸಚಿವ ಮಾಳೂರು ಕೃಷ್ಣಯ್ಯಶೆಟ್ಟಿ ಶಿವರಾತ್ರಿ ಪ್ರಯುಕ್ತ ರಾಜ್ಯದ ವಿವಿಧ ಶಿವಾಲಯಗಳಿಗೆ ದೇವರ ಅಭಿಷೇಕಕ್ಕಾಗಿ ಕೊಡುಗೆಯಾಗಿ ನೀಡಿದ ಪವಿತ್ರ ಗಂಗಾ ಜಲವನ್ನು ತಾಲೂಕು ಆಡಳಿತದ ವತಿಯಿಂದ ಹೊಸನಗರ ತಾಲೂಕಿನ ವಿವಿಧ ಶಿವಾಲಯಕ್ಕೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಸಬಾ ಕಂದಾಯ ನಿರೀಕ್ಷಕ ರೇಣುಕೇಶ್, ಮುಂಬಾರು ಗ್ರಾಮ ಆಡಳಿತ ಅಧಿಕಾರಿ ನವೀನ್ ಆರಾಧ್ಯ, ಮುಜರಾಯಿ ಪ್ರಥಮ ದರ್ಜೆ ಸಹಾಯಕಿ ವಿಭಾಗದ ಶಿಲ್ಪ, ಗ್ರಾಮ ಸಹಾಯಕರ ಸಂಘದ ತಾಲೂಕು ಅಧ್ಯಕ್ಷ ಬಾಳೆಕೊಪ್ಪ ಗಣೇಶ್ ಜಯನಗರ ಗೋಪಿನಾಥ್, ನಕ್ಷತ್ರ ಮಂಜುನಾಥ್, ಬಾಳೆಕೊಪ್ಪ ನಾಗಪ್ಪ ಸೇರಿದಂತೆ ವಿವಿಧ ದೇವಾಲಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…