ಶಿವಮೊಗ್ಗ : ಉಂಬಳೇಬೈಲು ವಲಯ ವ್ಯಾಪ್ತಿಯ ಶಿವಮೊಗ್ಗ ನಗರದ ಸುಳೇಬೈಲು ಶಾಂತಿನಗರ ವಾಸಿಯಾದ ಬಾಬಾಜಾನ್ ಬಿನ್ ಮೌಲಾಸಾಬ್ ರವರ ಮನೆಯಲ್ಲಿ ಅಕ್ರಮವಾಗಿ ಶ್ರೀಗಂಧ ಹಾಗೂ ಬೀಟೆ ಉತ್ಪನ್ನ ದಾಸ್ತಾನು ಇದ್ದ ಕಾರಣ ಈತನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ ಹಾಗೂ ನಿಯಮಾವಳಿಗಳಂತೆ ಅರಣ್ಯ ಮೊಕದ್ದಮೆ ದಾಖಲಿಸಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭದ್ರಾವತಿ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ ಎಸಿಎಫ್ ಆರ್. ಡಿ. ಪುಟ್ನಳ್ಳಿ ಮಾರ್ಗದರ್ಶನದಲ್ಲಿ ಉಂಬಳೇಬೈಲು ಆರ್.ಎಫ್.ಒ ತೇಜ್ ವೈ. ಪಿ., ಡಿವೈಆರ್ಎಫ್ಒ ನವೀನ ಹೂಗಾರ, ಡಿವೈಆರ್ಎಫ್ಒ ಗಿಡ್ಡಸ್ವಾಮಿ ಹಾಗೂ ಗಸ್ತು ವನ ಪಾಲಕರಾದ ರಿಯಾಜ್ ಅಹ್ಮದ್ ಬಾಗವಾನ್, ಮಾಲತೇಶ್ ಸೂರ್ಯವಂಶಿ, ಸುನಿಲ್ ಸಾಸಲವಾಡ, ಶ್ರೀಕಾಂತ್ ಹಾಗೂ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…