ಹೊಸನಗರ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳಿಂದ ಪುರ ಪ್ರವೇಶ ಮಾಡುವ ಮೂಲಕ ಅದ್ದೂರಿಯ ಚಾಲನೆ…..
ಹೊಸನಗರ : ಶ್ರೀರಾಮಚಂದ್ರಪುರ ಮಠದ ಅದ್ದೂರಿಯ ಶ್ರೀ ರಾಮೋತ್ಸವಕ್ಕೆ ಇಂದು ಪರಮ ಪೂಜ್ಯ ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರು ಪಟ್ಟಣದ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ತೆರೆದ ಅಲಂಕೃತ ವಾಹನದಲ್ಲಿ ಪೂರ್ಣಕುಂಭದೊಡನೆ ಪುರಪ್ರವೇಶ ಮಾಡುವ ಮೂಲಕ ಅದ್ದೂರಿಯ ಚಾಲನೆ ನೀಡಲಾಯಿತು.
ಮಾವಿನಕೊಪ್ಪದಿಂದ ನೆಹರು ರಸ್ತೆ ಶಿವಪ್ಪನಾಯಕ ರಸ್ತೆ ಮೂಲಕ ಶ್ರೀ ವೀರಾಂಜನೇಯ ದೇವಸ್ಥಾನಕ್ಕೆ ತೆರಳಿದ ಶ್ರೀಗಳವರು ತೆರಳಿದರು.
ಶ್ರೀಗಳವರು ತೆರಳುವ ಮಾರ್ಗದಲ್ಲಿ ಭಕ್ತವೃಂದದವರು ತಳಿರು-ತೋರಣ ಕಟ್ಟಿ ಹೆಂಗಳೆಯರು ಮನೆ ಎದುರು ನೀರು ಹಾಕಿ ಸಗಣಿಯಿಂದ ಸಾರಿಸಿ ರಂಗೋಲಿ ಬಿಡಿಸಿ ಅಲಂಕೃತಗೊಳಿಸಿದ್ದರು.
ಶ್ರೀ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಶ್ರೀಗಳು ಶ್ರೀಮಠಕ್ಕೆ ತೆರಳಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…