ಹೊಸನಗರ: ನೂತನವಾಗಿ ಹೊಸನಗರ ಪೊಲೀಸ್ ಠಾಣೆಗೆ ಆಗಮಿಸಿದ ಸಬ್ ಇನ್ಸ್ಪೆಕ್ಟರ್ ರಾಜರೆಡ್ಡಿ ತಮ್ಮ ಸಿಬ್ಬಂದಿಗಳೊಂದಿಗೆ ಹೊಸನಗರ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.
ನಂತರ ಮಾತನಾಡಿದ ನೂತನ ಪಿಎಸ್ಐ ರಾಜರೆಡ್ಡಿ, ನಾವು ಹೊಸ ಊರಿಗಳಿಗೆ ಭೇಟಿ ನೀಡಿದಾದ ನಮಗೆ ಊರಿನ ಬಗ್ಗೆ ಪರಿಚಯವಿರುವುದಿಲ್ಲ. ನಾವು ವಾಹನದಲ್ಲಿ ಓಡಾಟ ನಡೆಸುವುದರಿಂದ ಸ್ಥಳ ಪರಿಚಯವಾಗುವುದಿಲ್ಲ ಹಾಗೂ ಊರಿನ ಜನಗಳ ಬಗ್ಗೆ ಪರಿಚಯವಾಗುವುದಿಲ್ಲ. ಕಾಲ್ನಡಿಗೆ ಮೂಲಕ ಪ್ರತಿಯೊಂದು ಸ್ಥಳಗಳು ನಮಗೆ ಹಾಗೂ ನಮ್ಮ ಸಿಬ್ಬಂದಿಗಳಿಗೆ ಪರಿಚಯವಿದ್ದರೆ ಒಳ್ಳೆಯದು ಎಂಬ ಕಾರಣದಿಂದ ಕಾಲ್ನಡಿಗೆಯ ಮೂಲಕ ಸ್ಥಳ ಪರಿಚಯ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…