ಹೊಸನಗರ : ರಾಜ್ಯದಲ್ಲಿ ಅತಿ ದೊಡ್ಡ ವಿಸ್ತೀರ್ಣ ಹೊಂದಿದ ಹಾಗೂ ಅತಿ ಹಿಂದುಳಿದ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಮಲೆನಾಡಿನ ನಡುಮನೆ ಹೊಸನಗರ, ತಾಲೂಕಿನ ಆಡಳಿತ ಹೊಂದಿದ ತಹಸಿಲ್ದಾರ್ ರವರು ವರ್ಗಾವಣೆ ಆಗಿ ಎರಡು ತಿಂಗಳು ಕಳೆದರೂ ಬದಲಿ ತಹಸಿಲ್ದಾರ್ ನೇಮಕ ಮಾಡುವಲ್ಲಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವರ್ಗಾವಣೆ ಹೊಂದಿದ್ದರು ಈ ಎರಡು ಸ್ಥಾನಗಳು ಖಾಲಿಯಾಗಿದ್ದರಿಂದ ಹೊಸನಗರ ತಾಲೂಕಿನ ಅಭಿವೃದ್ಧಿಗೆ ಲಕ್ವ ಹೊಡೆದಂತಾಗಿದೆ.
ಪಟ್ಟಣದ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಗೂ ಸಿಬ್ಬಂದಿಗಳು ಹೊಸನಗರ ಪಟ್ಟಣದಲ್ಲಿ ವಾಸ್ತವ್ಯವಿರುವುದಿಲ್ಲ. ಈ ಸಿಬ್ಬಂದಿಗಳು ತಾಲೂಕು ಕೇಂದ್ರದಲ್ಲಿ ಮನೆ ಮಾಡದೆ ಪ್ರತಿದಿನ ಸಾಗರ, ತೀರ್ಥಹಳ್ಳಿ, ಶಿವಮೊಗ್ಗಗಳಿಂದ ಓಡಾಟ ನಡೆಸುತ್ತಿದ್ದು ಈ ಅಧಿಕಾರಿಗಳು ಸಿಬ್ಬಂದಿಗಳು 11 ಗಂಟೆಯಾದರೂ ಕಚೇರಿಗೆ ಬಾರದೆ ಪುನಃ ನಾಲ್ಕು ಗಂಟೆಗೆ ಊರು ಬಿಡುವ ಪರಿಪಾಠ ಈ ಹಿಂದಿನಿಂದಲೂ ಅವ್ಯಾಹತವಾಗಿ ಸಾಗಿದೆ.
ಜಿಲ್ಲಾಡಳಿತ ತತ್ತಕ್ಷಣ ಈ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರಿಗೆ ನೆರವಾಗಬೇಕೆಂದು ನಾಗರಿಕರು ಆಗ್ರಹಪಡಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…