ಹೊಸನಗರ: ಪ್ರತಿಯೊಬ್ಬರೂ ನಾಡು, ನುಡಿಗೆ ಅರ್ಥ ಕಲ್ಪಿಸಿ ಕನ್ನಡ (Kannada) ಭಾಷಾಭಿಮಾನ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಪಿಎಸ್ಐ ಶಿವಾನಂದ ಕೋಳಿ ತಿಳಿಸಿದರು.
ಕರ್ನಾಟಕ ರಾಜ್ಯದ (Karnataka State) ಏಕೀಕರಣ ಹಿನ್ನಲೆಯಲ್ಲಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ (Police Station) ಮೊದಲ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹೆತ್ತ ತಾಯಿಗೆ ಸಮನಾದ ನಾಡು, ನುಡಿ, ಭಾಷೆಯ ವಿಷಯದಲ್ಲಿ ನಾಡಿನ ಸಮಸ್ತ ಜನತೆ ಒಗ್ಗೂಡಿ, ಪ್ರಾಮಾಣಿಕವಾಗಿ ತಾಯಿಯ ಋಣಿ ತೀರಿಸುವ ಕಾರ್ಯಕ್ಕೆ ಮುಂದಾಬೇಕು. ಇದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವೂ ಆಗಿದ್ದು, ಸಮಸ್ತ ಕನ್ನಡಿಗರು ಒಟ್ಟಾಗಿ ಕನ್ನಡಾಂಬೆಯ ಸೇವೆ ಸಲ್ಲಿಸುವಂತಾಗಲಿ. ಈ ಕುರಿತು ಯಾವುದೇ ತರಹದ ಅಬ್ಬರ ತೋರದೆ ಕನ್ನಡ ಭಾಷೆಯ ನಿಜಾಭಿಮಾನಿಗಳಾಗಿ ಬಾಳೋಣ ಎಂಬ ಸಂದೇಶ ನೀಡಿದರು.
ಈ ವೇಳೆ ಹೆಡ್ ಕಾನ್ಸ್ಟೇಬಲ್ಗಳಾದ ಹಸಿರು ಸೇನೆ ಹಾಲೇಶಪ್ಪ, ವಿಕ್ಟರ್ ಡಿಸೋಜಾ, ರಾಘವೇಂದ್ರ, ಅವಿನಾಶ್, ಸಂತೋಷ್ ನಾಯಕ್, ಮುಕ್ಸದ್ ಖಾನ್ ಹಾಜರಿದ್ದರು.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…