766 ಸಿ ಹೆದ್ದಾರಿ ಪಕ್ಕದ ಚರಂಡಿ ಕಳಪೆ ಕಾಮಗಾರಿ | ಗ್ರಾಮಸ್ಥರ ಆಕ್ರೋಶ, ಕಾಮಗಾರಿ ಅಭಿಯಂತರರ ಇಬ್ಬಗೆ ನೀತಿಗೆ ಖಂಡನೆ

ಹೊಸನಗರ: ರಾಣೆಬೆನ್ನೂರು – ಬೈಂದೂರು (Ranebennuru – Byndor) ರಾಷ್ಟ್ರೀಯ ಹೆದ್ದಾರಿ 766 ಸಿ (NH 766c) ಜಯನಗರ – ಮೇಲಿನಬೆಸಿಗೆಯ ಚರಂಡಿ ಕಾಮಗಾರಿ (Work) ಸೈಟ್ ಕ್ಲಿಯರ್ ಆಗದೆ ಕಾಮಗಾರಿ ನಡೆಸುತ್ತಿದ್ದ ಅಲ್ಲದೆ ಎಲ್ಲ ಕಡೆ ಸರಿಸಮಾನವಾಗಿ ಕಾಮಗಾರಿ ನಡೆಸದೆ ಅವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುತ್ತಿರುವ ಬಗ್ಗೆ ಗ್ರಾಮಸ್ಥರು (Villagers) ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ನೀತಿ ಅನುಸರಿಸದೇ ಎಲ್ಲರಿಗೂ ಸಮಾನವಾಗುವಂತ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಆಗ್ರಪಡಿಸಿದರು.

ನೀವು ಈಗ ನಡೆಸುತ್ತಿರುವ ಕಾಮಗಾರಿ ಗ್ರಾಮಸ್ಥರಲ್ಲಿ ವೈಮನಸು ಉಂಟು ಮಾಡುತ್ತದೆ. ಮೇಲಿನಬೆಸಿಗೆ ಗ್ರಾಮದ ಜನರು ಜಾತಿ, ಮತ, ಬೇಧವೆನ್ನದೆ ಒಗ್ಗೂಡಿ ತಾಲೂಕಿನಲ್ಲಿ ಮಾದರಿಯಾಗಿದ್ದಾರೆ. ಎಲ್ಲಿಂದಲೋ ಬಂದ ನೀವು ಗ್ರಾಮಸ್ಥರಲ್ಲಿ ಬೇಧ ಭಾವ ಉಂಟು ಮಾಡಬೇಡಿ ಎಂದು ಅಭಿಯಂತರರ ತಂಡಕ್ಕೆ ಮನವರಿಗೆ ಮಾಡಿದರು.

ಈ ಘಟನೆಯಿಂದ ಅಭಿಯಂತರ ತಂಡದವರು ಬಂದ ದಾರಿಗೆ ಸಂಕವಿಲ್ಲ ಎಂಬ ಹಿಂತಿರುಗಿದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

60 mins ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

16 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

23 hours ago