ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ (45) ಸೋಮವಾರ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯಾ ಪ್ಲಾಂಟೇಶನ್’ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು-ಬಳಗದವನ್ನು ಹೊಂದಿದ್ದು ಆತನು ಡೆತ್ನೋಟ್ ಬರೆದಿಟ್ಟಿದ್ದು ಅದರಲ್ಲಿ ‘ತಾನು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು ನನ್ನ ಸಾವಿಗೆ ನಾನೇ ಕಾರಣ. ನನ್ನ ದೇಹವನ್ನು ಯಾವುದಾದರೂ ಆಸ್ಪತ್ರೆಗೆ ದಾನ ಮಾಡಿ’ ಎಂದು ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ.
ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…