ಶಿವಮೊಗ್ಗ: ನಮೋ ಬ್ರಿಗೇಡ್ 2.0 ಆಶ್ರಯದಲ್ಲಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ದೇಶದ ಎಲ್ಲಾ ಜನಾಂಗದ ವಿಶ್ವಾಸ ಗಳಿಸಲು ಜನಗಣಮನ ಬೆಸೆಯೋಣ ಬೈಕ್ ಯಾತ್ರೆ ನಿನ್ನೆ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಜೆಎನ್ಎನ್ಸಿ ಕಾಲೇಜು ಮುಂಭಾಗದಿಂದ ಉಷಾ ನರ್ಸಿಂಗ್ ಹೋಂ. ವಿನೋಬನಗರ ಪೊಲೀಸ್ ಚೌಕಿ, ಕುವೆಂಪು ರಸ್ತೆ, ಸೀನಪ್ಪ ಶೆಟ್ಟಿ ವೃತ್ತ, ನೆಹರೂ ರಸ್ತೆ, ಶಿವಪ್ಪನಾಯಕ ವೃತ್ತ, ಗಾಂಧಿಬಜಾರ್, ಸಿದ್ದಯ್ಯ ಸರ್ಕಲ್ ಮೂಲಕ ಕೆ.ಆರ್. ಪುರಂ ರಸ್ತೆಯ ಅಂಜನಾ ಪಟೇಲ್ ಸಮುದಾಯ ಭವನದವರೆಗೆ ನಡೆಯಿತು.
ಅಲ್ಲಿ ವಿಷ್ಣು ಪಟೇಲ್ ಸಮಾಜದ ಆತಿಥ್ಯ ಸ್ವೀಕರಿಸಿ ಚಕ್ರವರ್ತಿ ಸೂಲಿಬೆಲೆಯವರು ದೇಶದ ಪ್ರಸ್ತುತ ಪರಿಸ್ಥಿತಿ ಮತ್ತು ಅನಿವಾರ್ಯತೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ನಮೋ ಬ್ರಿಗೇಡ್ನ ರಾಜೇಶ್ ಶೆಣೈ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…