Categories: Shivamogga

Shivamogga ; ಜಿಲ್ಲೆಯ ಹಲವು ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಶಿವಮೊಗ್ಗ : ಜಿಲ್ಲೆಯ ಹಲವು ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವರ್ಗಾವಣೆ ಆದವರ ವಿವರ :

  • ಸಿ.ಆರ್‌.ಕೊಪ್ಪದ್‌ – ಕೋಟೆ ಪೊಲೀಸ್‌ ಠಾಣೆಯಿಂದ ಆಗುಂಬೆ ಪೊಲೀಸ್‌ ಠಾಣೆಗೆ ವರ್ಗ.
  • ಶಾಂತಲಾ – ಭದ್ರಾವತಿ ಹೊಸಮನೆ ಠಾಣೆಯಿಂದ ಭದ್ರಾವತಿ ಸಂಚಾರ ಪೊಲೀಸ್‌ ಠಾಣೆಗೆ ವರ್ಗ.
  • ಇ.ಕವಿತಾ – ಭದ್ರಾವತಿ ಹಳೇನಗರ ಪೊಲೀಸ್‌ ಠಾಣೆಯಿಂದ ಭದ್ರಾವತಿ ಪೇಪರ್‌ ಟೌನ್‌ ಪೊಲೀಸ್‌ ಠಾಣೆಗೆ ವರ್ಗ.
  • ಪ್ರವೀಣ್‌. ಎಸ್‌.ಪಿ – ನ್ಯಾಮತಿ ಪೊಲೀಸ್‌ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಗೆ ವರ್ಗ.
  • ಶರಣಪ್ಪ ಹಂದರಗಲ್‌ – ಭದ್ರಾವತಿ ಹಳೆ ನಗರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಿಂದ ಅದೇ ಠಾಣೆ ಪಿಎಸ್‌ಐ.
  • ಸುರೇಶ್‌ – ಹಾವೇರಿ ಗ್ರಾಮಾಂತರ ಠಾಣೆಯಿಂದ ಹೊಳೆಹೊನ್ನೂರು ಠಾಣೆಗೆ ವರ್ಗ.
  • ಶಿವಾನಂದ ಕೋಳಿ – ರಿಪ್ಪನ್‌ಪೇಟೆ ಠಾಣೆಯಿಂದ ಹೊಸನಗರ ಠಾಣೆ ಕಾನೂನು ಮತ್ತು ಸುವ್ಯವಸ್ಥೆ  ವಿಭಾಗಕ್ಕೆ ವರ್ಗ.
  • ನವೀನ್‌ ಮಠಪತಿ – ತೀರ್ಥಹಳ್ಳಿಯ ಮಾಳೂರು ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಲ್ಲಿ ಮುಂದುವರಿಕೆ.
  • ಯುವರಾಜ.ಕೆ – ದಾವಣಗೆರೆಯ ಮಲೇಬೆನ್ನೂರು ಠಾಣೆಯಿಂದ ಸಾಗರ ತಾಲೂಕು ಆನಂದಪುರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ವರ್ಗ.
  • ತಿರುಮಲೇಶ್‌ – ಸಾಗರ ತಾಲೂಕು ಕಾರ್ಗಲ್‌ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಿಂದ ತುಂಗಾ ನಗರ ಪೊಲೀಸ್‌ ಠಾಣೆಗೆ ವರ್ಗ.
  • ಬಿ.ಎನ್.ಮಂಜುನಾಥ – ಹಾವೇರಿ ಸಂಚಾರ ಠಾಣೆಯಿಂದ ಶಿವಮೊಗ್ಗದ ವಿನೋಬನಗರ ಠಾಣೆಗೆ ವರ್ಗ.
  • ಭಾರತಿ.ಎಸ್‌.ಎನ್‌ – ಭದ್ರಾವತಿ ಪೇಪರ್‌ ಟೌನ್‌ ಠಾಣೆಯಿಂದ ನ್ಯೂಟೌನ್‌ ಪೊಲೀಸ್‌ ಠಾಣೆಗೆ ವರ್ಗ.
  • ಶಿವಕುಮಾರ್‌ – ಆಗುಂಬೆ ಪೊಲೀಸ್‌ ಠಾಣೆಯಿಂದ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ವರ್ಗ.
  • ಕೆ.ಹೆಚ್.ಜಯಪ್ಪ – ಭದ್ರಾವತಿ ಸಂಚಾರ ಠಾಣೆಯಿಂದ ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಗೆ ವರ್ಗ.
  • ಶಿಲ್ಪಾ ನಾಯಿನೇಗಿಲಿ – ಪೇಪರ್‌ ಟೌನ್‌ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಠಾಣೆಗೆ ವರ್ಗ.
  • ರಂಗನಾಥ ಅಂತರಗಟ್ಟಿ – ನ್ಯೂ ಟೌನ್‌ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಠಾಣೆಗೆ ವರ್ಗ.
Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago