ಶಿವಮೊಗ್ಗ : ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಇಲ್ಲಿನ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಯ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಲಕ್ಷ್ಮೀಬಾಯಿ ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಕುರಿಗೆ ಮೇವು ತರಲು ಹೋದಾಗ ಕುಮಾರ ನಾಯ್ಕ್ ಎಂಬುವವರ ಪತ್ನಿ ಲಕ್ಷ್ಮೀಬಾಯಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…