Categories: Shivamogga

Shivamogga | Rain | ಕಳೆದ 24 ಗಂಟೆಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಗೊತ್ತಾ ?

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ.

ತಾಲೂಕುವಾರು ಮಳೆ ವಿವರ :

  • ಶಿವಮೊಗ್ಗ 2.20 ಮಿ.ಮೀ.
  • ಭದ್ರಾವತಿ 6.40 ಮಿ.ಮೀ.
  • ತೀರ್ಥಹಳ್ಳಿ 17.20 ಮಿ.ಮೀ.
  • ಸಾಗರ 33.60 ಮಿ.ಮೀ.
  • ಶಿಕಾರಿಪುರ 02.00 ಮಿ.ಮೀ.
  • ಸೊರಬ 6.00 ಮಿ.ಮೀ.
  • ಹೊಸನಗರ 14.90 ಮಿ.ಮೀ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ ಗಳಲ್ಲಿ:

ಲಿಂಗನಮಕ್ಕಿ: 1819 (ಗರಿಷ್ಠ), 1741.70 (ಇಂದಿನ ಮಟ್ಟ), 5371.00 (ಒಳಹರಿವು), 11434.0 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1759.05.
ಭದ್ರಾ: 186 (ಗರಿಷ್ಠ), 136.10 (ಇಂದಿನ ಮಟ್ಟ), 59.00 (ಒಳಹರಿವು), 209.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 155.70.
ತುಂಗಾ: 588.24 (ಗರಿಷ್ಠ), 586.78 (ಇಂದಿನ ಮಟ್ಟ), 3556.00 (ಒಳಹರಿವು), 50.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 570.62 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 775 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 571.88 (ಎಂಎಸ್‍ಎಲ್‍ಗಳಲ್ಲಿ).
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.60 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 351 (ಒಳಹರಿವು), 402.00(ಹೊರಹರಿವು ಕ್ಯೂಸೆಕ್ ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.36 (ಎಂಎಸ್‍ಎಲ್‍ಗಳಲ್ಲಿ).
ಚಕ್ರಾ: 580.57 (ಎಂ.ಎಸ್.ಎಲ್‍ಗಳಲ್ಲಿ), 564.40 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 411.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 572.60 (ಎಂಎಸ್‍ಎಲ್‍ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 572.28 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 395.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.72 (ಎಂಎಸ್‍ಎಲ್‍ಗಳಲ್ಲಿ).

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago