Categories: Soraba

ಸೊರಬ: AAP ಪಕ್ಷದ ಅಭ್ಯರ್ಥಿಯಾಗಿ ಕೆ.ವೈ. ಚಂದ್ರಶೇಖರ ಹುರಳಿ ಘೋಷಣೆ

ಸೊರಬ: ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಆಮ್ಆದ್ಮಿ ಪಕ್ಷ ಬಿಡುಗಡೆ ಮಾಡಿದ್ದು, ಸೊರಬ ವಿಧಾನಸಭಾ ಅಭ್ಯರ್ಥಿಯಾಗಿ ಕೆ.ವೈ. ಚಂದ್ರಶೇಖರ್ ಹುರಳಿ ಅವರನ್ನು ಘೋಷಣೆ ಮಾಡಿದೆ.

ಚುನಾವಣೆ ಘೋಷಣೆ ಬೆನ್ನಲ್ಲೆ ಆಮ್ಆದ್ಮಿ ಪಕ್ಷ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಕೃಷಿಕರು ಹಾಗೂ ಸ್ವಯಂ ಉದ್ಯೋಗಿ ಆಗಿರುವ ಚಂದ್ರಶೇಖರ ಹುರಳಿ ಅವರಿಗೆ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.

ಈ ಬಗ್ಗೆ ಪಟ್ಟಣದಲ್ಲಿ ಆಮ್ಆದ್ಮಿ‌ ಪಕ್ಷದ ಸೊರಬ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವೈ. ಚಂದ್ರಶೇಖರ ಹುರಳಿ ಮಾತನಾಡಿ, ಆಮ್ಆದ್ಮಿ ಪಕ್ಷದಿಂದ ಟಿಕೆಟ್ ನೀಡಿರುವುದಕ್ಕೆ ಅಭಾರಿಯಾಗಿದ್ದೇನೆ. ಟಿಕೆಟ್ ನೀಡಲು ಸಹಕಾರ ನೀಡಿದ ಪಕ್ಷದ ರಾಜ್ಯಧ್ಯಕ್ಷರಾದ ಪೃಥ್ವಿ ರೆಡ್ಡಿ, ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮುಖಂಡರಿಗೆ ಕೃತಜ್ಞತೆ‌ ಸಲ್ಲಿಸುತ್ತೇನೆ. ಕ್ಷೇತ್ರದ ಪ್ರತಿ ಮನೆ ಮನಗಳಿಗೆ ಆಮ್ಆದ್ಮಿ ಪಕ್ಷ ವಿಚಾರಗಳನ್ನು ತಿಳಿಸುವ ಕೆಲಸ ಮಾಡಲಾಗುವುದು. ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ತಿಳಿಸಿದರು.

Malnad Times

Recent Posts

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

25 mins ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

2 hours ago

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ !

ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…

3 hours ago

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

5 hours ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

7 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

16 hours ago