ತೀರ್ಥಹಳ್ಳಿ : ಇಲ್ಲಿನ ಪ್ರಸಿದ್ಧ ವಿನಾಯಕ ಚಿತ್ರಮಂದಿರ ಕಟ್ಟಡ ಮುಂಭಾಗದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ.
ಪಟ್ಟಣದ ಸೊಪ್ಪುಗುಡ್ಡೆಯ ಮಾರ್ಕೆಟ್ ರಸ್ತೆಯಲ್ಲಿರುವ ಚಿತ್ರಮಂದಿರದ ಮುಂಭಾಗ ಗೋಡೆ ಕುಸಿದು ಬಿದಿದ್ದು ಕಟ್ಟಡ ಹಳೆಯದಾದ ಕಾರಣ ಕುಸಿದಿರಬಹುದು ಎಂದು ಅಂದಾಜಿಸಲಾಗಿದೆ.
ಅದೃಷ್ಟವಶಾತ್ ಚಿತ್ರಮಂದಿರದಲ್ಲಿ ದೊಡ್ಡ ಮಟ್ಟದ ಜನ ಇರದ ಕಾರಣ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು ಆದರೆ ಕಟ್ಟಡದ ಮುಂಭಾಗ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಚಿತ್ರಮಂದಿರದಲ್ಲಿ ರಜಿನಿಕಾಂತ್ ನಟನೆಯ ಜೈಲರ್ ಸಿನಿಮಾ ನೆಡೆಯುತ್ತಿತ್ತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…