ಪ್ರತಿಮಾಗೆ ಯಾವುದೇ ಬೆದರಿಕೆ ಇರಲಿಲ್ಲ ; ಪ್ರತಿಮಾ ಅತ್ತೆ ಪ್ರತಿಕ್ರಿಯೆ
ತೀರ್ಥಹಳ್ಳಿ : ಟಿವಿ ಮಾಧ್ಯಮಗಳಲ್ಲಿ ಬರುತ್ತಿರುವುದು ಸುಳ್ಳು. ನಮ್ಮ ಫ್ಯಾಮಿಲಿ ತುಂಬಾ ಚೆನ್ನಾಗಿ ಇದ್ವಿ. ಹತ್ತು ದಿನಗಳ ಹಿಂದೆ ಗೃಹ ಪ್ರವೇಶಕ್ಕೆ ಬಂದಿದ್ದರು. ಒಂದು ವಾರ ತೀರ್ಥಹಳ್ಳಿಯಲ್ಲೇ ಇದ್ದರು. ಗೃಹಪ್ರವೇಶ ಮಾಡಿ ಬೆಂಗಳೂರಿಗೆ ತೆರಳಿದ್ದರು. ಪ್ರತಿಮಾ ಅವರ ಅಣ್ಣ ಅಳುತ್ತಾ ಬಂದ ಮೇಲೆ ನಮಗೆ ವಿಚಾರ ಗೊತ್ತಾಯಿತು. ಅವಳದು ತುಂಬಾ ನಗುತ್ತಾ ಇರುವ ಸ್ವಭಾವ ಎಂದು ಪ್ರತಿಮಾ ಅತ್ತೆ ಪ್ರೇಮಾ ಪ್ರತಿಕ್ರಿಯೆ ನೀಡಿದ್ದಾರೆ. ತೀರ್ಥಹಳ್ಳಿ ಮೂಲದ ಬೆಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ … Continue reading ಪ್ರತಿಮಾಗೆ ಯಾವುದೇ ಬೆದರಿಕೆ ಇರಲಿಲ್ಲ ; ಪ್ರತಿಮಾ ಅತ್ತೆ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed