Categories: AccidentThirthahalli

ಮಂಡಗದ್ದೆ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ

ತೀರ್ಥಹಳ್ಳಿ : ಮಂಡಗದ್ದೆ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಹಾಟ್ ಸ್ಪಾಟ್ ಆಗಿರುವ ಮಂಡಗದ್ದೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಕ್ರಾಸ್ ನಲ್ಲಿ ಲಾರಿಯ ಮಧ್ಯಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ಆತನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

8 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

9 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

11 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

13 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

15 hours ago