ತೀರ್ಥಹಳ್ಳಿ : ಮಂಡಗದ್ದೆ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಹಾಟ್ ಸ್ಪಾಟ್ ಆಗಿರುವ ಮಂಡಗದ್ದೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಕ್ರಾಸ್ ನಲ್ಲಿ ಲಾರಿಯ ಮಧ್ಯಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ಆತನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…