SHIVAMOGGA | ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (Flight) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ.

ಇಂದು ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಆಗಮಿಸುತ್ತಿದ್ದ ಗೃಹ ಸಚಿವ ಪರಮೇಶ್ವರ್ ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ವಿಮಾನ ಹಿಂತಿರುಗಿದೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

