ಹೊಸನಗರ ; ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟದ ವಿರುದ್ಧ ಜೂ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾದ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಹೊಸನಗರ ಜನಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್ ತಿಳಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ಶರಾವತಿ ನದಿಯಿಂದ ಅಕ್ರಮವಾಗಿ ನೂರಾರು ಲೋಡ್ ಮರಳು ಸಂಗ್ರಹ ಮತ್ತು ಸಾಗಾಟ ನಡೆಯುತ್ತಿರುವ ಬಗ್ಗೆ ಸಾಕಷ್ಟು ಬಾರಿ ಇಲ್ಲಿನ ತಾಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಪಶ್ಚಿಮ ಘಟ್ಟ ಹಾಳಾಗುವುದಲ್ಲದೆ ನದಿ ಮೂಲ ಹಾಳಾಗುತ್ತಿದೆ ಹಾಗು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳು ನಷ್ಟವಾಗುತ್ತಿದೆ. ಇದರ ವಿರುದ್ಧ ಜೂ. 16 ರಂದು ಬೆಳಗ್ಗೆ 10:30 ರಿಂದ ಡಿಸಿ ಕಚೇರಿ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಗಿರೀಶ್ ಆಚಾರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
రంగుతోన్న జిల్ల~ నిరింగర రఘర్రియ ముంబాగ చరాంగియాగి చితాన శ్రీరిభతని తండుదారి నిర్ణయినీస్టు కాత్రుగరు నాన్న మంత రియంవాది శ్రీతిభ బసిని నాడతీలిచే బాలేది అవండి
2008

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.