ಹೊಸನಗರ

ಹೊಸನಗರಕ್ಕೆ ನಾಳೆ ಸುಗುಣೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿ ಆಗಮನ

ಹೊಸನಗರ ; ನಾಳೆ (ಏ.14) ಬೆಳಿಗ್ಗೆ 10 ಗಂಟೆಗೆ ಉಡುಪಿಯ ಮೂಲಮಹಾಸಂಸ್ಥಾನ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಗಳು ಹಾಗೂ ಅವರ ಶಿಷ್ಯರಾದ ಸುಶೀಂದ್ರ ತೀರ್ಥ ಸ್ವಾಮೀಜಿಯವರು ಬೆಳಿಗ್ಗೆ ಹೊಸನಗರದ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೆ ಆಗಮಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ವಿಜೇಂದ್ರ ಶೇಟ್‌ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಹೊಸನಗರದ ಕೋರ್ಟ್ ಸರ್ಕಲ್‌ನಿಂದ ರಾಘವೇಂದ್ರ ಸ್ವಾಮಿ ಬೃಂದಾವನದವರೆಗೆ ಸ್ವಾಮೀಜಿಯವರ ಮೆರವಣಿಗೆ ನಡೆಸಲಿದ್ದು ನಂತರ ಸಂಜೆ 5 ಗಂಟೆಯವರೆಗೆ ದೇವಸ್ಥಾನದ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡುವರು.

ಹೊಸನಗರ ರಾಘವೇಂದ್ರ ಸಾಮೀಜಿಯವರ ಭಕ್ತಾರು ಸ್ವಾಮೀಜಿಯವರ ಭಕ್ತಾರು ಹಾಗೂ ಊರಿನ ಸಾರ್ವಜನಿಕರು ಆಗಮಿಸಿ ಸ್ವಾಮೀಜಿಯವರಿಂದ ಪ್ರಸಾದ ಪಡೆಯಬೇಕೆಂದು ಕೇಳಿಕೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]