ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ ಸುರೇಶ್ ಆರಗ ಇವರ ಬದುಕಿಗೆ ವಿಧಿಲೀಲೆಯಿಂದ ಕಳೆದ 1 ವರ್ಷದ ಹಿಂದೆ 2 ಕಿಡ್ನಿ ವೈಫಲ್ಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಸುಮಾರು ಅಂದಾಜು 2 ಲಕ್ಷ ರೂ. ಖರ್ಚು ಮಾಡಿ ನಂತರ ವಾರಕ್ಕೆ ಮೂರು ಬಾರಿಯಂತೆ ಡಯಾಲಿಸಿಸ್ ಮಾಡಿಸಿಕೊಂಡು ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ತಮ್ಮ ಕುಟುಂಬದ ಜೀವನ ಹಾಗೂ ಔಷಧಿ ವೆಚ್ಚ ಭರಿಸಿಕೊಂಡು ಜೀವನ ಸಾಗಿಸುವ ಪರಿಸ್ಥಿತಿ ಸಾಗಿಸುತ್ತಿರುವ ಸುರೇಶ್, ಇತ್ತೀಚೆಗೆ ಇವರಿಗೆ ಅಂಗಡಿಯಲ್ಲಿ ನಿಂತುಕೊಂಡು ಕೆಲಸ ಮಾಡಲು ಆಗುತ್ತಿಲ್ಲ. ತುಂಬಾ ನಿಶ್ಯಕ್ತರಾಗಿದ್ದಾರೆ. ಇವರಿಗೆ 3 ಮಕ್ಕಳು, ವಯಸ್ಸಾದ ತಾಯಿ ಹಾಗೂ ಓರ್ವ ಅಂಗವಿಕಲ ಸಹೋದರಿ ಇದ್ದು, ಬೇರೆ ಯಾವುದೇ ಆರ್ಥಿಕ ಮೂಲವಿಲ್ಲದಿರುವುದರಿಂದ ಇವರ ಕುಟುಂಬದ ಜೀವನ ಹಾಗೂ ಇವರ ಔಷಧಿಗೆ ತಿಂಗಳಿಗೆ ಸುಮಾರು 20 ಸಾವಿರ ರೂಪಾಯಿ ತಗುಲುತ್ತಿದೆ.
ಇವರ ಜೀವನ ತುಂಬಾ ಕಷ್ಟಕರವಾಗಿರುವುದರಿಂದ ದಯಮಾಡಿ ವೈಯಕ್ತಿವಾಗಿ ದಾನಿಗಳಿಂದ, ಸೇವಾ ಸಂಸ್ಥೆಗಳಿಂದ ಹಾಗೂ ಸ್ನೇಹಿತರಿಂದ ಇನ್ನಿತರೆ ಮೂಲಗಳಿಂದ ಯಾರಾದರೂ ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಸಹಾಯ ಹಸ್ತ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Name : ಸುರೇಶ ಎ.ವಿ
Bank ; ಯೂನಿಯನ್ ಬ್ಯಾಂಕ್ ಆಫ್ ಇಂಡಿಯ, ಆರಗ ತೀರ್ಥಹಳ್ಳಿ
A/C : 520101071407088
IFSC CODE : UBIN0902179
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ