
ವಾಹನದಿಂದ ಬಿದ್ದ ಕರುವನ್ನು 1.5 ಕಿ.ಮೀ. ಎಳೆದೊಯ್ದ ಚಾಲಕ ; ಗಂಭೀರ ಗಾಯ, ಸ್ಥಳೀಯರ ಆಕ್ರೋಶ
ವಾಹನದಿಂದ ಕೆಳಗೆ ಬಿದ್ದ ಕರುವೊಂದು ರಸ್ತೆಯಲ್ಲೇ ಸುಮಾರು ಒಂದೂವರೆ ಕಿಲೋಮೀಟರ್ಗೂ ಹೆಚ್ಚು ದೂರ ಎಳೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್ಪೇಟೆ ಸಮೀಪದ ಮೂಗೂಡ್ತಿ ಬಳಿ ನಡೆದಿದೆ.

ವಾಹನದಿಂದ ಕೆಳಗೆ ಬಿದ್ದ ಕರುವೊಂದು ರಸ್ತೆಯಲ್ಲೇ ಸುಮಾರು ಒಂದೂವರೆ ಕಿಲೋಮೀಟರ್ಗೂ ಹೆಚ್ಚು ದೂರ ಎಳೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್ಪೇಟೆ ಸಮೀಪದ ಮೂಗೂಡ್ತಿ ಬಳಿ ನಡೆದಿದೆ.

ರಿಪ್ಪನ್ಪೇಟೆ : ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಆಚರಣೆಯು ಕೇವಲ ಧಾರ್ಮಿಕ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಹಾಗೂ ಮಾದಕ ದ್ರವ್ಯಗಳ ವಿರುದ್ಧದ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮಕ್ಕೂ ಸಾಕ್ಷಿಯಾಯಿತು. ಪಟ್ಟಣದ ಮೊಹಿಯುದ್ದೀನ್…

ಶಿವಮೊಗ್ಗ ಜಿಲ್ಲೆಯಲ್ಲಿ SIR ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಿಂದ 48,668 ಹೆಸರುಗಳನ್ನು ಹೊರಗಿಡಲಾಗಿದೆ. ಹೆಸರು ಇಲ್ಲದವರು ಅಥವಾ ತಿದ್ದುಪಡಿ ಅಗತ್ಯವಿರುವವರು ಸೆಪ್ಟೆಂಬರ್ 23ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಭಾಗದ 30ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಾಗರ: “ನಮ್ಮದೇ ಸರ್ಕಾರ ರಾಜ್ಯದಲ್ಲಿರುವಾಗ ನಾನು ಬಿಜೆಪಿ ಸೇರುವ ಅಗತ್ಯವೇ ಇಲ್ಲ” ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಮಾಜಿ ಶಾಸಕ ಹರತಾಳು ಹಾಲಪ್ಪ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಮಂತ್ರಿಸ್ಥಾನ ಸಿಗದ…

ತೀರ್ಥಹಳ್ಳಿ: ಮಲೆನಾಡಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದ ದುರಂತ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು…

05-08-2026ರ ಶಿವಮೊಗ್ಗ ಅಡಿಕೆ ದರ: ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

ರಿಪ್ಪನಪೇಟೆ: ಎಸ್ಸಿಐ ರಿಪ್ಪನಪೇಟೆ ಲಿಜನ್ನ ನೂತನ ಅಧ್ಯಕ್ಷರಾಗಿ ಪಿಯೂಸ್ ರೋಡ್ರಿಗಸ್ ಅಧಿಕಾರ ಸ್ವೀಕರಿಸಿದರು. ಎಸ್ಸಿಐ ಉಪಾಧ್ಯಕ್ಷ ಕೆ.ವಿ. ಕುಮಾರ್ ಕೂರ್ಸೆ ಅವರು ನೂತನ ಅಧ್ಯಕ್ಷರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ವಿ. ಕುಮಾರ್…

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಂಡಿರುವ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ ಕಾಂಗ್ರೆಸ್ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.…

ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು,…