ಟ್ರ್ಯಾಕ್ ಮೇಲೆ ಉರುಳಿದ ಮರ : ತಾಳಗುಪ್ಪ-ಬೆಂಗಳೂರು ರೈಲು ಸಂಚಾರ ಕೆಲಕಾಲ ವ್ಯತ್ಯಯ, ಪ್ರಯಾಣಿಕರ ಪರದಾಟ

ಶಿವಮೊಗ್ಗ: ಮಂಗಳವಾರದಂದು ಬೆಳಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿನ (ಗಾಡಿ ಸಂಖ್ಯೆ 20652) ಮಾರ್ಗಮಧ್ಯೆ ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಆನೆಯೊಂದು ಮರವನ್ನು ಉರುಳಿಸಿದ್ದರಿಂದ ರೈಲು ಸಂಚಾರದಲ್ಲಿ ದಿಢೀರ್ ವ್ಯತ್ಯಯ ಉಂಟಾಗಿತ್ತು.