ತುಂಗಾ ಸೇತುವೆ ಮೇಲೆ ತಾಳಗುಪ್ಪ – ಮೈಸೂರು ರೈಲಿನ ಬೋಗಿ ಬೇರ್ಪಟ್ಟು ಆತಂಕ !

ಶಿವಮೊಗ್ಗ, ಆ.6: ಇಂದು ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟ್ಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಸಂಭವಿಸಿ ತುಂಗಾ ನದಿಯ ಸೇತುವೆ ಮೇಲೆ ಒಂದಿಷ್ಟು ಬೋಗಿಗಳು ರೈಲಿನಿಂದ ಬೇರ್ಪಟ್ಟ ಘಟನೆ  ಶಿವಮೊಗ್ಗದ ಹೊಳೆ ಬಸ್​ ಸ್ಟಾಪ್​ ಬಳಿಯಲ್ಲಿ ಸಂಭವಿಸಿದೆ.  ಘಟನೆ ವಿವರ: ಶಿವಮೊಗ್ಗ ಟೌನ್ ರೈಲು ನಿಲ್ದಾಣದಿಂದ ಹೊರಟಿದ್ದ ಮೈಸೂರು ರೈಲು, ತುಂಗಾ ನದಿಯನ್ನು ದಾಟುತ್ತಿದ್ದಾಗ ಸೇತುವೆ ಮಧ್ಯದಲ್ಲಿ ಪ್ಯಾಸೆಂಜರ್ ಬೋಗಿ ರೈಲುನಿಂದ ಬೇರ್ಪಟ್ಟದೆ , ಆ ಬೋಗಿ ಮಿಕ್ಕ ರೈಲಿನಿಂದ ಬೇರ್ಪಟ್ಟ ಪರಿಣಾಮ, ಘಟನೆಯಲ್ಲಿ ರೈಲಿನ ಒಂದಷ್ಟು ಬೋಗಿಗಳು … Continue reading ತುಂಗಾ ಸೇತುವೆ ಮೇಲೆ ತಾಳಗುಪ್ಪ – ಮೈಸೂರು ರೈಲಿನ ಬೋಗಿ ಬೇರ್ಪಟ್ಟು ಆತಂಕ !