Hosanagara

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಹೊಸನಗರ ಪುನೀತ್ ರಾಜ್‍ಕುಮಾರ್ ಕನ್ನಡ ಸಂಘದಿಂದ ಸನ್ಮಾನ

InShot 20260825 131705855

ಹೊಸನಗರ : ತಾಲೂಕಿನ ಹುಂಚ ಸಮೀಪದ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿಗೆ 2026-27ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು ಹೊಸನಗರ ತಾಲೂಕು ರಾಜರತ್ನ ಪುನೀತ್ ರಾಜ್‍ಕುಮಾರ್ ಕನ್ನಡ ಸಂಘ ಹೊಸನಗರ ತಾಲೂಕು ಹಾಗೂ ಕನ್ನಡ ಸಾಹಿತ್ಯ ಪರಿಷತ್ ನವರು ಜಂಟಿಯಾಗಿ ಸುಮಟಗಾರು ಶಾಲೆಗೆ ಭೇಟಿ ನೀಡಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರತ್ನಕುಮಾರಿಗೆ ಸಹೋದ್ಯೋಗಿಗಳ ಹಾಗೂ ಪುಟಾಣಿ ಮಕ್ಕಳ ಜೊತೆಗೆ ಸನ್ಮಾನಿಸಿ ಅಭಿನಂದಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗ್ರಾಮೀಣ ಪ್ರತಿಭೆ ರತ್ನಕುಮಾರಿಯವರಿಗೆ ಅಭಿನಂದಿಸಿದ ಸುವರ್ಣ ಕ್ಷಣದಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಮಾರ್ಷಲ್ ಶರಾo, ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಎಚ್, ರಾಜರತ್ನ ಡಾ. ಪುನೀತ್ ರಾಜ್‍ಕುಮಾರ್ ಕನ್ನಡ ಸಂಘ ಅಧ್ಯಕ್ಷ ಪ್ರಶಾಂತ್, ಸುರೇಶ್, ಗಣೇಶ, ಕನ್ನಡ ಸಾಹಿತ್ಯ ಪರಿಷತ್ತಿನ ಕೆ ಜಿ ನಾಗೇಶ್, ಪತ್ರಕರ್ತರಾದ ಎಸ್ ಸದಾನಂದ, ಎಚ್ ಆರ್ ಶ್ರೀಕಂಠ, ಮೊದಲಾದವರು ಉಪಸ್ಥಿತರಿದ್ದು, ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾದ ರತ್ನಕುಮಾರಿಯವರ ಸೇವೆ ಕರ್ತವ್ಯ ನಿಷ್ಠೆ ಹಾಗೂ ದೂರದೃಷ್ಟಿತ್ವದ ಬಗ್ಗೆ ಅಭಿನಂದಿಸಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>