ಹೊಸನಗರ ಪಟ್ಟಣ ಸೇರಿದಂತೆ ಹಲವೆಡೆ ನಾಳೆ ಕರೆಂಟ್ ಇರಲ್ಲ !

Written by malnadtimes.com

Published on:

HOSANAGARA ; ಉಪವಿಭಾಗದಲ್ಲಿ ಅ. 20ರಂದು ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ. ಸಾಗರ – ಹೊಸನಗರ ಮಾರ್ಗ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ‌‌.

Leave a Comment