ಹೊಸನಗರ ಪಟ್ಟಣ ಸೇರಿದಂತೆ ಹಲವೆಡೆ ನಾಳೆ ಕರೆಂಟ್ ಇರಲ್ಲ !

Written by Mahesh Hindlemane

Published on:

HOSANAGARA ; ಉಪವಿಭಾಗದಲ್ಲಿ ಅ. 20ರಂದು ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ. ಸಾಗರ – ಹೊಸನಗರ ಮಾರ್ಗ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ‌‌.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment