ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

Written by Mahesha Hindlemane

Published on:

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಇಂದು (ಜ. 04) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಇರಲ್ಲ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ !

📢 Stay Updated! Join our WhatsApp Channel Now →

ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯ್ತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

Leave a Comment