ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ‘ತ್ರಿಪೇಸ್’ ಕರೆಂಟ್ ಇರಲ್ಲ !

Written by Mahesh Hindlemane

Updated on:

RIPPONPETE ; ರಿಪ್ಪನ್‌ಪೇಟೆ ಶಾಖೆಯಲ್ಲಿ ಜ. 9ರ ಗುರುವಾರ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಎಂಆರ್‌ಎಸ್ ಶಿವಮೊಗ್ಗದಲ್ಲಿ ತುರ್ತು ನಿರ್ವಹಣೆ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ‘ತ್ರಿಪೇಸ್’ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment