Hosanagara

ಡಿ.18 ರಂದು ಹೊಸನಗರ ತಾಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ !

power
power

HOSANAGARA : ನಾಳೆ (ಡಿ.18) ಬೆಳಗ್ಗೆ 09:00 ರಿಂದ 06:00 ಗಂಟೆವರೆಗೆ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರ ಹುಲಿಕಲ್ ಇದರ ನಿರ್ವಹಣ ಕಾರ್ಯದ ಪ್ರಯುಕ್ತ ತಾಲೂಕಿನ ರಾಮಚಂದ್ರಾಪುರ, ಮೇಲಿನಬೆಸಿಗೆ, ನಲ್ಲುಂಡೆ, ಅಂಗಡದೋದೂರು, ಮೂಡಗೊಪ್ಪ, ಯಡೂರು, ಸುಳಗೋಡು, ಕರಿಮನೆ, ಖೈರಗುಂದ, ಅರಮನೆಕೊಪ್ಪ, ನಗರ ಮತ್ತು ನಿಟ್ಟೂರು ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಹೊಸನಗರ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

WhatsApp Group Join Now
Telegram Group Join Now
Instagram Group Join Now
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>