ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

Written by Mahesha Hindlemane

Published on:

THIRTHAHALLI | ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ  ಘೋಷಣೆ

ಶನಿವಾರದಂದು ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

karnataka rain
karnataka rain

ಈಗಾಗಲೇ ಹೊಸನಗರ, ಸಾಗರ, ಸೊರಬ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಮಂಗಳವಾರದಿಂದ ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸತತವಾಗಿ ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ನಾಳೆಯೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ

Leave a Comment